kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಕೀರ್ತನೆಗಳು

,

9ನೇ ಅಧ್ಯಾಯ

,
ವಚನ   15

ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.

Go to Home Page