kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಕೀರ್ತನೆಗಳು

,

9ನೇ ಅಧ್ಯಾಯ

,
ವಚನ   26

ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.

Go to Home Page