ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.