ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.