ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.