ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.