ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.