ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.