ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.