ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.