ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.