ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.