ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.