ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".