kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

18ನೇ ಅಧ್ಯಾಯ

,
ವಚನ   28

ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.

Go to Home Page