ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.