ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.