ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.