ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.