kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

39ನೇ ಅಧ್ಯಾಯ

,
ವಚನ   23

ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.

Go to Home Page