ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.