ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.