ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.
Go to Home Page