ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.