ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.