kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

13ನೇ ಅಧ್ಯಾಯ

,
ವಚನ   17

ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.

Go to Home Page