ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.