“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.