ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.