ಯಾರಿಗಾದರು ಮನುಷ್ಯ ದೇಹದಿಂದುಂಟಾದ ಅಶುದ್ಧವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು, ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಅಂಥವರು ಸರ್ವೇಶ್ವರನಿಗೆ ಸಮರ್ಪಿತವಾದ ಬಲಿಪ್ರಾಣಿಯ ಮಾಂಸವನ್ನು ತಿನ್ನಕೂಡದು; ತಿಂದರೆ ಕುಲದಿಂದ ಬಹಿಷ್ಕೃತರಾಗಬೇಕು.