kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

9ನೇ ಅಧ್ಯಾಯ

,
ವಚನ   23

ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.

Go to Home Page