ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.