ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.