kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

14ನೇ ಅಧ್ಯಾಯ

,
ವಚನ   13

ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;

Go to Home Page