ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.