kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

14ನೇ ಅಧ್ಯಾಯ

,
ವಚನ   48

ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

Go to Home Page