kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

15ನೇ ಅಧ್ಯಾಯ

,
ವಚನ   15

ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.

Go to Home Page