ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.