“ಯಾವನಾದರು ತನ್ನ ಮನೆಯನ್ನು ಸರ್ವೇಶ್ವರನಿಗೆ ಮೀಸಲಾಗಿ ಪ್ರಟಿಷ್ಠಿಸಿದ್ದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ಗೊತ್ತುಮಾಡಬೇಕು; ಯಾಜಕನು ಗೊತ್ತುಮಾಡಿದ ಬೆಲೆಯನ್ನು ಬದಲಾಯಿಸುವಂತಿಲ್ಲ.