“ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.