ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”