ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.