kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

16ನೇ ಅಧ್ಯಾಯ

,
ವಚನ   15

ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.

Go to Home Page