ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.