ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು.