ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.