ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.