“ಅಂಥ ಮಡಿಗೆಟ್ಟವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿಟ್ಟು ಅದರ ಮೇಲೆ ಹರಿಯುವ ನೀರನ್ನು ಹುಯ್ಯಬೇಕು.