ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.