ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.